ಕೋಲಾರದಲ್ಲಿ ಮುಖ್ಯಮಂತ್ರಿಗಳ ಮತ್ತು ರಾಷ್ಟ್ರಪತಿ ಪದಕ  ಮುಖ್ಯಪೇದೆ ಬಿ.ಎನ್.ಮೆಹಬೂಬ್‍ರಿಗೆ ಸನ್ಮಾನ

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ

 

ಕೋಲಾರದಲ್ಲಿ ಮುಖ್ಯಮಂತ್ರಿಗಳ ಮತ್ತು ರಾಷ್ಟ್ರಪತಿ ಪದಕ  ಮುಖ್ಯಪೇದೆ ಬಿ.ಎನ್.ಮೆಹಬೂಬ್‍ರಿಗೆ ಸನ್ಮಾನ

 

 

ಕೋಲಾರದಲ್ಲಿ ಮಣಪ್ಪುರಂ ವಜ್ರಾಭರಣಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಮತ್ತು ರಾಷ್ಟ್ರಪತಿ ಪದಕ ವಿಜೇತ ನಗರದ ಸಂಚಾರಿ ಠಾಣೆ ಮುಖ್ಯಪೇದೆ ಬಿ.ಎನ್.ಮೆಹಬೂಬ್‍ರನ್ನು ಅವರ ಪ್ರಾಮಾಣಿಕ ಸೇವೆ ಗಮನಿಸಿ ಚಿನ್ನದ ನಾಣ್ಯ ನೀಡಿ ಸನ್ಮಾನಿಸಲಾಯಿತು.