ನಾಡಿನ ಸಮಸ್ತ ಜನತೆಗೆ ಕೇಂದ್ರ ಸರ್ಕಾರದ ಮಾಜಿ ಮಂತ್ರಿಗಳಾದ ಶ್ರೀ.ಕೆ.ಹೆಚ್ ಮುನಿಯಪ್ಪ ರವರಿಂದ ಆಯುಧಪೂಜೆ ಮತ್ತು ವಿಜಯದಶಮಿಯ ಶುಭಾಶಯಗಳು.

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ಕೋಲಾರ.ಅ.24: ನಾಡಿನ ಸಮಸ್ತ ಜನತೆಗೆ ಕೇಂದ್ರ ಸರ್ಕಾರದ ಮಾಜಿ ಮಂತ್ರಿಗಳಾದ ಶ್ರೀ.ಕೆ.ಹೆಚ್ ಮುನಿಯಪ್ಪ ರವರಿಂದ ಆಯುಧಪೂಜೆ ಮತ್ತು ವಿಜಯದಶಮಿಯ ಶುಭಾಶಯಗಳು.
ನಾಡ ದೇವತೆ ಚಾಮುಂಡೇಶ್ವರಿ ದೇವಿಯು ಕೊರೋನಾ ಮಹಾಮಾರಿ ಮತ್ತು ಅತಿವೃಷ್ಟಿಯಿಂದ ರಾಜ್ಯಕ್ಕೆ ಮುಕ್ತಿ ನೀಡಿ ಜನತೆಗೆ ಸುಖ, ಶಾಂತಿ, ನೆಮ್ಮದಿ ಮತ್ತು ಸಂಮೃದ್ಧಿ ಜೀವನ ಕರುಣಿಸಲಿ ಎಂದು ಚಾಮುಂಡೇಶ್ವರಿ ದೇವಿಯನ್ನು ಪ್ರಾರ್ಥಿಸಿದ್ದಾರೆ.