ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಂಡಿರುವ ಬೃಹತ್ ಕಾರ್ಯಕರ್ತರ ಸಭೆಗೆ  ಮಾಜಿ ಮುಖ್ಯಮಂತ್ರಿಗಳಾದ ಮಾನ್ಯ ಸಿದ್ದರಾಮಯ್ಯನವರ ಆಗಮನ

JANANUDI.COM NETWORK

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಂಡಿರುವ ಬೃಹತ್ ಕಾರ್ಯಕರ್ತರ ಸಭೆಗೆ  ಮಾಜಿ ಮುಖ್ಯಮಂತ್ರಿಗಳಾದ ಮಾನ್ಯ ಸಿದ್ದರಾಮಯ್ಯನವರ ಆಗಮನ

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಂಡಿರುವ ಬೃಹತ್ ಕಾರ್ಯಕರ್ತರ ಸಭೆ
ವಿರೋದ ಪಕ್ಷದ ನಾಯಕ , ಮಾಜಿ ಮುಖ್ಯಮಂತ್ರಿಗಳಾದ ಮಾನ್ಯ ಸಿದ್ದರಾಮಯ್ಯನವರು  ಆಗಮಿಸಲಿದ್ದಾರೆ, ಮತ್ತು ಸಭೆ ಆರಂಭ ಗೊಂಡಿದೆ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ವಿನೋದ್ ಕ್ರಾಸ್ಟೊ ಮಾಧ್ಯಮಕ್ಕೆ ತಿಳಿಸಿದ್ದಾರೆ