ಕುಂದಾಪುರದ ಕಡ್ಡಾಯ ಮತದಾನದ ಬಗ್ಗೆ ಅರ್ಹ ಮತದಾರರಲ್ಲಿ ವಿದ್ಯಾರ್ಥಿಗಳ ಮೂಲಕ ಜಾಗೃತಿ

ವರದಿ:ದಿ.ಬಿ.ಕ್ರಷ್ಣಮೂರ್ತಿ

ಕುಂದಾಪುರದ ಕಡ್ಡಾಯ ಮತದಾನದ ಬಗ್ಗೆ ಅರ್ಹ ಮತದಾರರಲ್ಲಿ ವಿದ್ಯಾರ್ಥಿಗಳ ಮೂಲಕ ಜಾಗೃತಿ

ELC sveep ಕಾರ್ಯಕ್ರಮದಡಿ ದಿನಾಂಕ 19-03-2019 ರಂದು ಕುಂದಾಪುರದ ಆರ್ ಎನ್ ಶೆಟ್ಟಿ ಪದವಿಪೂರ್ವ ಕಾಲೇಜಿನಲ್ಲಿ ಕಡ್ಡಾಯ ಮತದಾನದ ಬಗ್ಗೆ ಅರ್ಹ ಮತದಾರರಲ್ಲಿ ವಿದ್ಯಾರ್ಥಿಗಳ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ನವೀನ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದು, ಸಂಪನ್ಮೂಲ ವ್ಯಕ್ತಿ, ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥರಾದ ಕೃಷ್ಣಮೂರ್ತಿ ಡಿಬಿ,ಮತದಾನ ಜಾಗೃತಿಯ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಪೋಷಕರು ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.