ಕುಂದಾಪುರ ಸಂತೆ ರದ್ದು ಎ.ಪಿ.ಎಮ್.ಸಿ ಯಾರ್ಡನಲ್ಲಿನಡಯೆಬೇಕಾಗಿದ್ದ ಸಂತೆ ಬದಲು  ತತ್ಕಾಲಿಕವಾಗಿ ಕಾಳವಾರ ಕಾಲೇಜು ಮೈದಾದಲ್ಲಿ ನಡೆಯುವುದು

JANANUDI.COM NETWORK

 

 

ಕುಂದಾಪುರ ಸಂತೆ ರದ್ದು ಎ.ಪಿ.ಎಮ್.ಸಿ ಯಾರ್ಡನಲ್ಲಿನಡಯೆಬೇಕಾಗಿದ್ದ ಸಂತೆ ಬದಲು

 ತತ್ಕಾಲಿಕವಾಗಿ ಕಾಳವಾರ ಕಾಲೇಜು ಮೈದಾದಲ್ಲಿ ನಡೆಯುವುದು 

 

 

 

ನಾಳೆ ಎಪಿಎಂಸಿ ಯಾರ್ಡ್ ಕುಂದಾಪುರ ಇಲ್ಲಿ ನಡೆಯಬೇಕಿದ್ದ ಕುಂದಾಪುರದ ವಾರದ ಸಂತೆಯನ್ನು ತಾತ್ಕಾಲಿಕವಾಗಿ ಕಾಳಾವರ ಶ್ರೀ ವರದರಾಜ ಶೆಟ್ಟಿ ಕಾಲೇಜು ಮೈದಾನ ಕೋಟೇಶ್ವರ ಇಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ಹಾಗೂ ಕಾಳಾವಾರ ವರದರಾಜ ಶೆಟ್ಟಿ ಕಾಲೇಜು ಮೈದಾನದಲ್ಲಿ ಕೇವಲ 10 ಕೆಜಿ ಗಿಂತ ಮೇಲ್ಪಟ್ಟು ತರಕಾರಿಗಳನ್ನು ಖರೀದಿ ಮಾಡುವಂತಹ ಹೋಲ್ಸೇಲ್ ಗ್ರಾಹಕರಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ ಸಂತೆಯ ಅವಧಿಯಲ್ಲಿ ಯಾವುದೇ ಬದಲಾವಣೆಗಳಿಲ್ಲ ಬೆಳಗ್ಗೆ 5 ಗಂಟೆಯಿಂದ 11 ಗಂಟೆಯವರೆಗೆ ಸಂತೆ ನಡೆಯಲಿದೆ ಹಾಗೂ ಯಾವುದೇ ಚಿಲ್ಲರೆ ವ್ಯಾಪಾರ ಮಾಡುವವರಿಗೆ ಒಳಗೆ ಬರದಂತೆ ನಿರ್ಬಂಧಿಸಲಾಗಿದೆ.ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ