ಜಿಲ್ಲಾ ಮಟ್ಟದ  ರೂರಲ್ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ಕುಂದಾಪುರದ ಆರ್.ಎನ್.ಶೆಟ್ಟಿ. ಪದವಿಪೂರ್ವಕಾಲೇಜಿನ ವಿದ್ಯಾರ್ಥಿಗಳು ವಿಜೇತರಾಗಿ ವಿಭಾಗೀಯ ಮಟ್ಟಕ್ಕೆ ಆಯ್ಕೆ

JANANUDI.COM NET WORK

ಜಿಲ್ಲಾ ಮಟ್ಟದ  ರೂರಲ್ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ಕುಂದಾಪುರದ ಆರ್.ಎನ್.ಶೆಟ್ಟಿ. ಪದವಿಪೂರ್ವಕಾಲೇಜಿನ ವಿದ್ಯಾರ್ಥಿಗಳು ವಿಜೇತರಾಗಿ ವಿಭಾಗೀಯ ಮಟ್ಟಕ್ಕೆ ಆಯ್ಕೆ

ಕುಂದಾಪುರ, ಒ.1:   ಪ್ರೌಢಶಾಲೆಯಲ್ಲಿ ಆಯೋಜಿಸಲಾದ ಜಿಲ್ಲಾಮಟ್ಟದ  ರೂರಲ್ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ಕುಂದಾಪುರದ ಆರ್.ಎನ್.ಶೆಟ್ಟಿ. ಪದವಿಪೂರ್ವಕಾಲೇಜಿನ ವಿದ್ಯಾರ್ಥಿಗಳಾದ ಅಭಿಲಾಷ್ ಎಸ್. ಹತ್ವಾರ್, ಭರತ್, ಮನೀಷ್ ವಿ. ಬಿಜೂರ್, ಗೌರೀಶ್ ಕಾಮತ್ ಭಾಗವಹಿಸಿ ಮೈಸೂರಿನಲ್ಲಿ ನಡೆಯುವ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.