ಪಶು ವೈದ್ಯೆ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಪಶು ಸಮಾನ ಆರೋಪಿಗಳನ್ನು ತೆಲಾಂಗಣ ಪೊಲೀಸರಿಂದ ಎನ್ ಕೌಂಟರ್

JANANUDI.COM NETWORK

ಪಶು ವೈದ್ಯೆ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಪಶು ಸಮಾನ ಆರೋಪಿಗಳನ್ನು ತೆಲಾಂಗಣ ಪೊಲೀಸರಿಂದ ಎನ್ ಕೌಂಟರ್

 

ಕಳೆದ ವಾರ ತೆಲಾಂಗಣದಲ್ಲಿ ಒರ್ವ ಪಶು ವೈದ್ಯೆ ತರುಣಿಯನ್ನು ಎಲ್ಲಿ ಅವಳನ್ನು ಅತ್ಯಾಚಾರ ಮಾಡಿದ್ದರೋ ಅಲ್ಲಿ ತೆಲಾಂಗಣ ಪೊಲೀಸರು ಎನ್ ಕೌಂಟರ್ ನಲ್ಲಿ ಗುಂಡು ಹೊಡೆದು ಕೊಂದಿದ್ದಾರೆ.

  ಲಾರಿ ಡೈವರ್ ಮಹಮ್ಮದ್ ಆರೀಫ್ (೨೬)ಚಿನ್ನ ಕುಂಟಾ ಚೆನ್ನಕೇಶವನಲು (೨೦) ಲಾರಿ ಕ್ಲಿನರ್ ಜೊಲ್ಲು ಶಿವ (೨೦) ಜೊಲ್ಲು ನವೀನ (೨೦) ಎಲ್ಲರೂ ತೆಲಂಗಣದ ನರವನ್ ಪೇಟ್ ಉರಿನವರು.

   ಪೊಲೀಸರು ಅಪರಾಧಿಗಳನ್ನು ಬೇರೆಡೆಗೆ ಕರ್ದುಕೊಂಡು ಹೋಗುವಾಗ ಪೊಲೀಸರಿಗೆ ಕಲ್ಲು ಹೊಡೆದು ತಪ್ಪಿಸಿಕೊಳ್ಳುವಾಗ ಗುಂಡು ಹೊಡೆದು ಸಾಯಿಸಲಾಗಿದೆ ಎಂದು ಹೇಳಲಾಗಿದೆ.

    ಈ ಎನ್ ಕೌಂಟರ್ ಮಾಡಲು ದಿಟ್ಟ ನಿರ್ಧಾರ ತೆಗೆದುಕೊಂಡವರು ಕನ್ನಡಿಗರದ ಪೊಲೀಸ್ ಕಮಿಶನರ್ ಹುವ್ವಳಿಯವರಾದ ವಿಶ್ವನಾಥ್ ಸಜ್ಜನ್ ಅಂತಾ ತಿಳಿದು ಬಂದಿದೆ.