ಲೋಕಸಭಾ  ಕ್ಷೇತ್ರದ ವೈಎಸ್‌ಆರ್‌ ಕಾಂಗ್ರೆಸ್‌ ಸದಸ್ಯ ಕೆ.ರೆಡ್ಡಪ್ಪ ಅವರನ್ನು ಪಟ್ಟಣದ ಕಾಂಗ್ರೆಸ್ ಮುಖಂಡ ಕೆ.ಕೆ.ಮಂಜು ಸನ್ಮಾನಿಸಿದರು

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ಲೋಕಸಭಾ  ಕ್ಷೇತ್ರದ ವೈಎಸ್‌ಆರ್‌ ಕಾಂಗ್ರೆಸ್‌ ಸದಸ್ಯ ಕೆ.ರೆಡ್ಡಪ್ಪ ಅವರನ್ನು ಪಟ್ಟಣದ ಕಾಂಗ್ರೆಸ್ ಮುಖಂಡ ಕೆ.ಕೆ.ಮಂಜು ಸನ್ಮಾನಿಸಿದರು

ಬೆಂಗಳೂರಿಗೆ ಹೋಗುವ ಮಾರ್ಗ ಮಧ್ಯದಲ್ಲಿ  ಶ್ರೀನಿವಾಸಪುರದ ಪ್ರವಾಸಿ ಮಂದಿರದಲ್ಲಿ ಸ್ವಲ್ಪ ಹೊತ್ತು ವಿಶ್ರಾಂತಿ ಪಡೆದ ಆಂಧ್ರಪ್ರದೇಶದ ಚಿತ್ತೂರು ಲೋಕಸಭಾ  ಕ್ಷೇತ್ರದ ವೈಎಸ್‌ಆರ್‌ ಕಾಂಗ್ರೆಸ್‌ ಸದಸ್ಯ ಕೆ.ರೆಡ್ಡಪ್ಪ ಅವರನ್ನು ಪಟ್ಟಣದ ಕಾಂಗ್ರೆಸ್ ಮುಖಂಡ ಕೆ.ಕೆ.ಮಂಜು ಸನ್ಮಾನಿಸಿದರು. ಮುಖಂಡರಾದ ರಾಮಚಂದ್ರ, ಮುನಿವೆಂಕಟಪ್ಪ, ರಘು, ಮುರಳಿ ಇದ್ದರು.