ಶ್ರೀನಿವಾಸಪುರ: ತಾಲ್ಲೂಕಿನ ದಿಂಬಾಲ ಗ್ರಾಮದ ರುಕ್ಮಿಣಿಯಮ್ಮ ನಿಧನ

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ

 

 

ಶ್ರೀನಿವಾಸಪುರ: ತಾಲ್ಲೂಕಿನ ದಿಂಬಾಲ ಗ್ರಾಮದ ರುಕ್ಮಿಣಿಯಮ್ಮ ನಿಧನ

 

ಶ್ರೀನಿವಾಸಪುರ: ತಾಲ್ಲೂಕಿನ ದಿಂಬಾಲ ಗ್ರಾಮದ ರುಕ್ಮಿಣಿಯಮ್ಮ (78) ಬುಧವಾರ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾದರು. ಅವರು ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದರು. ಮೃತರು ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ದಿಂಬಾಲ ಅಶೋಕ್‌ ಸೇರಿದಂತೆ ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.