ಶ್ರೀನಿವಾಸಪುರ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿನಿ ಸಿರಿ ಆರ್. ಕುಲಕರ್ಣಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತಾಲ್ಲೂಕಿಗೆ ಪ್ರಥಮ – ಸನ್ಮಾನ

ವರದಿ: ಶಬ್ಬೀರ್ ಅಹ್ಮದ್
ಶ್ರೀನಿವಾಸಪುರ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿನಿ ಸಿರಿ ಆರ್. ಕುಲಕರ್ಣಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತಾಲ್ಲೂಕಿಗೆ ಪ್ರಥಮ - ಸನ್ಮಾನ


ಶ್ರೀನಿವಾಸಪುರ: ಪಟ್ಟಣದ ಹೊರವಲಯದ ಬೈರವೇಶ್ವರ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿನಿ ಸಿರಿ ಆರ್. ಕುಲಕರ್ಣಿಇವರುಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 620 ಅಂಕಗಳನ್ನು ಗಳಿಸಿ ತಾಲ್ಲೂಕಿಗೆ ಪ್ರಥಮಸ್ಥಾನ ಪಡೆದಿರುವಇವರನ್ನು ಶ್ರೀನಿವಾಸಪುರರೋಟರಿ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. 

ಈ ಸಂದರ್ಭದಲ್ಲಿ ಶ್ರೀನಿವಾಸಪುರರೋಟರಿ ಸಂಸ್ಥೆಯಅಧ್ಯಕ್ಷರಾದಎಸ್.ಎನ್. ಮಂಜುನಾಥರೆಡ್ಡಿ, ಕಾರ್ಯದರ್ಶಿ ಶಿವಮೂರ್ತಿ,ರೊ. ಶಿವಾರೆಡ್ಡಿ, ರೊ. ಬೈರೇಗೌಡ, ಹಾಗೂ ವಿದ್ಯಾರ್ಥಿನಿಯತಂದೆಆರ್. ಕುಲಕರ್ಣಿ, ತಾಯಿ ದೀಪಾ ಇವರು ಹಾಜರಿದ್ದರು