ಸರ್ಕಾರದ ಮಹತ್ವಾಕಾಂಕ್ಷೆಯ ಸ್ವಚ್ಚ ಮೇವ ಜಯತೆ ಹಾಗೂ ಜಲಾಮೃತ ಯೋಜನೆಗಳಿಗೆ ಅಧಿಕೃತವಾಗಿ ಚಾಲನೆ

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ಸರ್ಕಾರದ ಮಹತ್ವಾಕಾಂಕ್ಷೆಯ ಸ್ವಚ್ಚ ಮೇವ ಜಯತೆ ಹಾಗೂ ಜಲಾಮೃತ ಯೋಜನೆಗಳಿಗೆ ಅಧಿಕೃತವಾಗಿ  ಚಾಲನೆ 

ಸರ್ಕಾರದ ಮಹತ್ವಾಕಾಂಕ್ಷೆಯ ಸ್ವಚ್ಚ ಮೇವ ಜಯತೆ ಹಾಗೂ ಜಲಾಮೃತ ಯೋಜನೆಗಳಿಗೆ ಅಧಿಕೃತವಾಗಿ ಇಂದು ಚಾಲನೆ ದೊರೆಕಿದೆ. ಯರ್ರಂವಾರಿಪಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಪಿ ಡಿ ಒ ಏಜಜ್ ಪಾಶಾ ಯರ್ರಂವಾರಿಪಲ್ಲಿ ಗ್ರಾಮ ಪಂಚಾಯತಿ ಗಿಡಗಳನ್ನು ನೆಡುವುದರ ಮೂಲಕ  ಈ ಯೋಜನೆಗೆ ಚಾಲನೆ ನೀಡಿದರು.