12.20ಕೋಟಿ ಲಾಭ, 1.37 % ಎನ್.ಪಿ.ಎ., ಪಂಚ ಜಿಲ್ಲೆಗಳಿಗೆ ಕಾರ್ಯಕ್ಷೇತ್ರ ವಿಸ್ತರಣೆ,ಎಮ್.ಸಿ.ಸಿ. ಬ್ಯಾಂಕ್ 2022–23 ರ ಸಾಧನೆ


ಕರ್ನಾಟಕದ ಸಹಕಾರಿ ಬ್ಯಾಂಕಿಂಗ್‍ ಕ್ಷೇತ್ರದಲ್ಲಿ 111 ವರ್ಷಗಳ ಇತಿಹಾಸವಿರುವ ಅವಿಭಾಜಿತ ದಕ್ಷಿಣಕನ್ನಡ ಜಿಲ್ಲೆಯ ಹೆಮ್ಮೆಯಎಮ್.ಸಿ.ಸಿ ಬ್ಯಾಂಕ್ ಲಿಮಿಟೆಡ್ 31 ಮಾರ್ಚ್ 2023 ರಂದು ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ 12.20ಕೋಟಿ ರೂಪಾಯಿ ಲಾಭಗಳಿಕೆಯನ್ನು ದಾಖಲಿಸಿರುತ್ತಿದೆ. ಸತತವಾಗಿ ಎನ್.ಪಿ.ಎ. ಪ್ರಮಾಣವನ್ನು ಕಡಿಮೆ ಮಾಡಲು ಬ್ಯಾಂಕ್‍ ಶ್ರಮಿಸುತ್ತಿದ್ದು, ಇತ್ತೀಚಿನ ವರ್ಷಗ¼ಲ್ಲಿÀ ಪ್ರಪ್ರಥಮ ಬಾರಿಗೆ 1.37% ಎನ್.ಪಿ.ಎ. ದಾಖಲಿಸಿದೆ.
ದಾಖಲೆಯ ಲಾಭ ಮತ್ತುಕನಿಷ್ಟ ಎನ್.ಪಿ.ಎ. ಜೊತೆಗೆ, 2022–2023ನೇ ವಿತ್ತೀಯ ವರ್ಷದಲ್ಲಿ, ಬ್ಯಾಂಕಿನಅಧ್ಯಕ್ಷ ಅನಿಲ್ ಲೋಬೊ ನೇತೃತ್ವದ ಆಡಳಿತ ಮಂಡಳಿ, ಅಧಿಕಾರಿ ವರ್ಗ ಮತ್ತು ಸಿಬ್ಬಂದಿಯ ಶ್ರಮದಿಂದ, ಬ್ಯಾಂಕ್‍ಸ್ಥಾಪನೆಯಾದಂದಿನಿಂದದಕ್ಷಿಣಕನ್ನಡ ಮತ್ತುಉಡುಪಿ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದ್ದ ಬ್ಯಾಂಕಿನಕಾರ್ಯಕ್ಷೇತ್ರವನ್ನುಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತುಕೊಡಗುಹೀಗೆ 5 ಜಿಲ್ಲೆಗಳಿಗೆ ವಿಸ್ತರಿಸಿ ಮಹತ್ವದ ಸಾಧನೆಯನ್ನು ಮಾಡಿದೆ. ಶೀಘ್ರದಲ್ಲೇ ಈಜಿಲ್ಲೆಗಳಲ್ಲಿ ಬ್ಯಾಂಕಿನಶಾಖೆಗಳನ್ನು ತೆರೆಯಲುಕ್ರಮ ಕೈಗೊಳ್ಳಲಾಗುವುದು.
ದಕ್ಷಿಣಕನ್ನಡ ಮತ್ತುಉಡುಪಿ ಜಿಲ್ಲೆಗಳಲ್ಲಿ 16 ಶಾಖೆಗಳನ್ನು ಹೊಂದಿರುವ ಎಮ್.ಸಿ.ಸಿ. ಬ್ಯಾಂಕ್ 2022–23 ವಿತ್ತೀಯ ವರ್ಷದಲ್ಲಿದಾಖಲೆಯ ರೂ.12.20ಕೋಟಿ ಲಾಭವನ್ನು ಗಳಿಸಿರುತ್ತದೆ. 2022–23 ವಿತ್ತೀಯ ವರ್ಷದಲ್ಲಿಗಣನೀಯ ಪ್ರಮಾಣದಲ್ಲಿ ಬ್ಯಾಂಕಿನ ವ್ಯವಹಾರ ಪ್ರಗತಿಯನ್ನು ದಾಖಲಿಸಿದ್ದು,ಬ್ಯಾಂಕಿನ ನಿವ್ವಳ ಮೌಲ್ಯ (Net Worth) ರೂ. 46 ಕೋಟಿಯಿಂದರೂ.59ಕೋಟಿಗೆತಲುಪಿದೆ. ಬ್ಯಾಂಕಿನವ್ಯವಹಾರರೂ. 933.21 ಕೋಟಿತಲುಪಿದೆ.
ಬ್ಯಾಂಕಿನಇತಿಹಾಸದಲ್ಲೆ 2002-23ನೇ ವಿತ್ತೀಯ ವರ್ಷದಲ್ಲಿ ಮೊದಲ ಬಾರಿಗೆ ಸ್ಥಾಪಕರ ದಿನಾಚರಣೆಯನ್ನು ಬ್ಯಾಂಕಿನಲ್ಲಿ ಸಂಭ್ರಮೋಲ್ಲಾಸದಿಂದಆಚರಿಸುವುದರಜೊತೆಗೆ, ನವೀಕೃತ ಸಭಾಭವನಕ್ಕೆ ಸ್ಥಾಪಕರ ಹೆಸರುಇಡಲಾಯಿತು. ಎಲ್ಲಾ 16 ಶಾಖೆಗಳಲ್ಲಿ ಗ್ರಾಹಕರ ಸಮಾವೇಶಗಳನ್ನು ಏರ್ಪಡಿಸಿ, ಬ್ಯಾಂಕಿನ ಸೇವೆಯ ಬಗ್ಗೆ ಗ್ರಾಹಕರ ಸಲಹೆ ಸೂಚನೆಗಳನ್ನು ಸ್ವೀಕರಿಸಿ, ಶಾಖಾವಾರುಅನುಷ್ಠಾನಗೊಳಿಸಲಾಯಿತು. ಇದರಿಂದ ಬ್ಯಾಂಕಿನಲ್ಲಿಗ್ರಾಹಕರ ಸಂಖ್ಯೆಯು ಹೆಚ್ಚಾಗಲು ಕಾರಣವಾಯಿತು. ಬ್ಯಾಂಕಿನ ಶತಮಾನೋತ್ತರದಶಮಾನೋತ್ಸವವನ್ನುಸಾಮಾಜಿಕ ಕಾಳಜಿಯೊಂದಿಗೆ, ಸಮಾಜದ ಅಶಕ್ತ ವರ್ಗದಜನರಚಿಕಿತ್ಸೆಗೆ, ವಸತಿ ನಿವೇಶನ ದುರಸ್ತಿಗೆ, ಮಕ್ಕಳ ವಿದ್ಯಾಭ್ಯಾಸಕ್ಕೆ ಹಾಗೂ ಹೆಣ್ಣು ಮಕ್ಕಳ ವಿವಾಹದ ವೆಚ್ಚಕ್ಕೆ ನೆರವು ನೀಡುವುದರ ಮೂಲಕ ಅರ್ಥಪೂರ್ಣವಾಗಿಆಚರಿಸಲಾಯಿತು.
ಬ್ಯಾಂಕಿನ ಸದಸ್ಯರು ಬ್ಯಾಂಕಿನ ಪ್ರಸಕ್ತ ಆಡಳಿತ ಮಂಡಳಿಗೆ ನೀಡಿದ ಬೆಂಬಲ, ಗ್ರಾಹಕರ ವಿಶ್ವಾಸ ಮತ್ತುಅಧಿಕಾರಿವರ್ಗ ಮತ್ತು ಸಿಬ್ಬಂದಿಯ ಶ್ರಮದಿಂದಇದು ಸಾಧ್ಯವಾಗಿದೆ. ಜೊತೆಗೆ ಸಾಕಷ್ಟು ಅನಿವಾಸಿ ಭಾರತೀಯರು ಬ್ಯಾಂಕಿನಲ್ಲಿ ವ್ಯವಹಾರ ಮತ್ತು ಹೂಡಿಕೆಯನ್ನು ಮಾಡಿರುತ್ತಾರೆ.
: ಪತ್ರಿಕಾ ಗೋಷ್ಠಿಯಲ್ಲಿ ಹಾಜರಿರುವವರು :
ಅನಿಲ್ ಲೋಬೊ –ಅಧ್ಯಕ್ಷರು, ಜೆರಾಲ್ಡ್‍ಜೂಡ್ ಡಿಸಿಲ್ವ –ಉಪಾಧ್ಯಕ್ಷರು, ಸದಸ್ಯರಾದ – ಆಂಡ್ರ್ಯೂಡಿಸೊಜಾ, ಡಾ| ಜೆರಾಲ್ಡ್ ಪಿಂಟೊ, ಅನಿಲ್ ಪತ್ರಾವೊ, ಜೆ.ಪಿ. ರೊಡ್ರಿಗಸ್, ಡೇವಿಡ್‍ಡಿಸೊಜಾ, ಎಲ್ರೊಯ್‍ಕಿರಣ್‍ಕ್ರಾಸ್ಟೊ, ಹೆರಾಲ್ಡ್ ಮೊಂತೆರೊ, ರೋಶನ್‍ಡಿಸೊಜಾ, ಮಾರ್ಸೆಲ್‍ಡಿಸೊಜಾ, ಸಿ.ಜಿ. ಪಿಂಟೊ, ಸುಶಾಂತ್ ಸಲ್ಡಾನ್ಹಾ, ಐರಿನ್‍ರೆಬೆಲ್ಲೊ, ಡಾ| ಫ್ರೀಡಾಡಿಸೊಜಾ, ಆಲ್ವಿನ್ ಪಿ. ಮೊಂತೆರೊ, ಫೆಲಿಕ್ಸ್ ಡಿ ಕ್ರೂಜ್, ಶರ್ಮಿಳಾ ಮಿನೇಜಸ್‍ಹಾಗೂ ಮಹಾ ಪ್ರಬಂದಕರು – ಸುನಿಲ್ ಮಿನೇಜಸ್

PASSED AWAY MRS. LENNY LEWIS (86) PIUS NAGAR- THE FUNERAL WILL BE HELD ON 12 APRIL

PASSED AWAY MRS. LENNY LEWIS (86) PIUS NAGAR

BORN 8-6-1937      PASSED AWAY 11-4-23

WIFE OF : LATE PETER LEWIS

MOTHER OF LEDIYA, PAULINE/MACHEAI, GALDYS/RICHARD, JOHN/ROOPA LEWIS,

GRAND MOTHER OF JENNNIFER, JOSHNA, ROOPA, MELISHA BARETTO, RESHMA DSOUZA, ROHAN CHRISTAN, LATHIKA CARMELITA,  AND GREAT GRAND CHILDREN

PASSED AWAY ON 11 THE APRIL 2023

Funeral cortege leaves residence bankers Colony, Near Sheniyavar Temple, Vinayaka Road On Wednesday 12th April at 3:30 PM to Pius Nagar Church, followed by Holy Mass at 4 PM.

CONTACT : JOHN LEWIS – 97420 98876