ಭಂಡಾರ್ಕಾರ್ಸ್ ಕಾಲೇಜಿಗೆ ಖ್ಯಾತ ಮನೋವೈದ್ಯ ಪದ್ಮಶ್ರೀ ಡಾ.ಸಿ.ಆರ್.ಚಂದ್ರಶೇಖರ್ ಅವರ ಆಗಮನ “ ಒತ್ತಡರಹಿತ ಜೀವನ” ವಿಷಯದ ಕುರಿತು ಮಾತನಾಡಲಿದ್ದಾರೆ