

ಕಾಪುವಿನ ಕೊಂಕಣಿ ಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಯುವ ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ ಶತಾಬ್ಧಿ ಮಹೋತ್ಸವದ ಅಂಗವಾಗಿ ನಡೆಯುವ ಶತ ನಮನ ಶತ ಸ್ಮರಣ ಶತ ಕಲಾವಿದ ಕಲಾರಾಧನಾ ಕಲಾ ಪ್ರದರ್ಶನದಲ್ಲಿ ಸ್ವಾಮೀಜಿಯರವರ ಭಾವಶಿಲ್ಪದೊಂದಿಗೆ ಅರಳಿದ ಆಕóರ್ಷಕ ಮರಳು ಶಿಲ್ಪದ ರಚನೆ ‘ಸ್ಯಾಂಡ್ ಥೀಂ’ ಉಡುಪಿ, ಕಲಾವಿದರಾದ ಹರೀಶ್ ಸಾಗಾ ಮತ್ತು ಸಂತೋಷ ಭಟ್ ಹಾಲಾಡಿ ಯವರಿಂದ ರಚಿತ ಕಲಾಕೃತಿ.


