
ದೇಶದ ಕ್ರಿಶ್ಚಿಯನ್ ನಾಗರಿಕರ ಹಕ್ಕು-ಸಂರಕ್ಷಣೆಗಾಗಿ ಹಲವು ವರ್ಷಗಳಿಂದ ರಾರ್ಯನಿರ್ವಹಿಸುತ್ತಿರುವ Concerned Christian Citizens of India (ccci) ಸಂಘಟನೆಯ ರಾಷ್ಟ್ರೀಯ ಕ್ರಿಶ್ಚಿಯನ್ ಕನ್ವೆನ್ಷನ್ನ್ನು ನವೆಂಬರ್ 29ರಂದು ಶನಿವಾರ ನವದೆಹಲಿಯ ಜಂತರ್ ಮಂತರ್ನಲ್ಲಿ ನವೆಂಬರ್ 29 ರಂದು 10 ರಿಂದ ಸಂಜೆ 5 ಗಂಚೆಯವರೆಗೆ ನಡೆಸಲು ಘೋಷಿಸಿದೆ. AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಇದರಲ್ಲಿ ಭಾಗಿಯಾಗಿ ಕರ್ನಾಟಕ ಕ್ರಿಶ್ಚಿಯನ್ ಸಮುದಾಯದವರನ್ನುಪ್ರತಿನಿಧಿಸಲಿದ್ದಾರೆ. ವಿಭಿನ್ನ ಪಂಥಗಳ ನಾಗರಿಕರ ಒಕ್ಕೂಟದಿಂದ ಆರಂಭವಾದ ಈ ಚಳವಳಿಗೆ ಯುನೈಟೆಡ್ ಕ್ರಿಶ್ಚಿಯನ್ ಫೋರಂ (UCF) ಸಂಪೂರ್ಣ ಬೆಂಬಲ ಘೋಷಿಸಿದೆ.

