ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆ ಒಳ ರೋಗಿಗಳಿಗೆ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹುಟ್ಟು ಹಬ್ಬದ ಪ್ರಯುಕ್ತ ಹಣ್ಣು ವಿತರಣೆ

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ

 

 

 

ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆ ಒಳ ರೋಗಿಗಳಿಗೆ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹುಟ್ಟು ಹಬ್ಬದ ಪ್ರಯುಕ್ತ ಹಣ್ಣು ವಿತರಣೆ

 

 

ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆ ಒಳ ರೋಗಿಗಳಿಗೆ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹುಟ್ಟು ಹಬ್ಬದ ಪ್ರಯುಕ್ತ ಹಣ್ಣು ವಿತರಣೆ ಮಾಡಲಾಯಿತು. ಜೆಡಿಎಸ್‌ ಮುಖಂಡರಾದ ತೂಪಲ್ಲಿ ಆರ್‌.ನಾರಾಯಣಸ್ವಾಮಿ, ಪೂಲು ಶಿವಾರೆಡ್ಡಿ, ಅಪ್ಪೂರು ರಾಜು, ಕಾರ್‌ ಬಾಬು, ಆನಂದ್, ಮಂಜುನಾಥ್‌, ಹೋಳೂರು ರಾಜೇಶ್ವರಿ, ಸಂತೋಷ್ ಇದ್ದರು.