ಸಿ ಎ ಅಂತಿಮ ಪರೀಕ್ಷೆಯಲ್ಲಿ ಕುಂದಾಪುರದ ರಜನಿ ನಾವಡ ಉತ್ತೀರ್ಣ

Hisilicon Balong

ಹೊಸ ದೆಹಲಿಯ ಭಾರತೀಯರ ಲೆಕ್ಕ ಪರಿಶೋಧಕ ಸಂಸ್ಥೆ ನಡೆಸಿದ ಸಿ ಎ ಅಂತಿಮ ಪರೀಕ್ಷೆಯಲ್ಲಿ ಕುಂದಾಪುರದ ರಜನಿ ನಾವಡ ಉತ್ತೀರ್ಣರಾಗಿದ್ದಾರೆ.ಕುಂದಾಪುರದ ಯಜ್ಞ ಪಿ. ಮಯ್ಯ ಅವರಲ್ಲಿ ಆರ್ಟಿಕಲ್ ಶಿಪ್ ತರಬೇತಿ ಪಡೆದಿರುವ ಇವರು ಕುಂದಾಪುರದ ರಮೇಶ್ ನಾವಡ ಮತ್ತು ಜಯಂತಿ ನಾವಡ ಇವರ ಪುತ್ರಿಯಾಗಿರುತ್ತಾರೆ .