ಶ್ರೀನಿವಾಸಪುರದಲ್ಲಿ ದಲಿತ ಹಕ್ಕುಗಳ ಹೋರಾಟ ಸಮಿತಿ ; ಕೋವಿಡ್ ಪರಿಹಾರಕ್ಕಾಗಿ ಪತ್ರ ಚಳುವಳಿ

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರದಲ್ಲಿ ಶನಿವಾರ ತಾಲ್ಲೂಕು ದಲಿತ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಕೋವಿಡ್ ಪರಿಹಾರಕ್ಕಾಗಿ ಪತ್ರ ಚಳುವಳಿ ಆರಂಭಿಸಲಾಯಿತು. ಮುಖಂಡರಾದ ವೆಂಕಟೇಶ್, ಮಂಜುನಾಥ್, ಮಂಜುಳ, ಆಂಜಿಲಪ್ಪ ಇದ್ದರು.