ರಾಜ್ಯದಲ್ಲಿ ಮತ್ತೆ 14 ದಿನಗಳಕಾಲ ಲಾಕ್​ಡೌನ್ ಮುಂದುವರಿಕೆ

JANANUDI.COM NETWORK

ಬೆಂಗಳೂರು,ಮೇ 21: ರಾಜ್ಯದಲ್ಲಿ ಕೊರೊನಾ ಆರ್ಭಟ ತಗ್ಗದ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರ ಮತ್ತೇ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ.

ಈಗಾಗಲೇ ವಿಧಿಸಲಾಗಿರುವ ಲಾಕ್​ಡೌನ್​ ಇನ್ನೆರಡು ದಿನಗಳಲ್ಲಿ ಮುಗಿಯಲಿದ್ದು. ಈ ಹಿನ್ನೆಲೆಯಲ್ಲಿ ಇನ್ನೂ 14 ದಿನಗಳಕಾಲ ಲಾಕ್​ಡೌನ್​ ಮುಂದುವರಿಸಲಾಗಿದೆ. ಎಂದು ಸಿಎಂಬಿ.ಎಸ್​.ಯಡಿಯೂರಪ್ಪ ಹೇಳಿದ್ದಾರೆ

ಅದರಂತೆ ಜೂ. 7ರ ಬೆಳಗ್ಗೆ 6 ಗಂಟೆಯ ತನಕ ರಾಜ್ಯದಲ್ಲಿ ಲಾಕ್​ಡೌನ್​ ಇರಲಿದೆ.