ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಆಯ್ಕೆ

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಮತ್ತು ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೇತೃತ್ವದಲ್ಲಿ ಜರಗಲಿರುವ 15ನೇ ವರ್ಷದ ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಅವರು ಆಯ್ಕೆಯಾಗಿದ್ದಾರೆ.

ಸಮಿತಿಯ ಇತರೆ ಪಧಾಧಿಕಾರಿಗಳು:
ನಿಕಟ ಪೂರ್ವಾಧ್ಯಕ್ಷರು – ಆನಂದ ಪೂಜಾರಿ
ಅಂತರಿಕ ಲೆಕ್ಕಪರಿಶೋಧಕರು – ಹರಿಪ್ರಸಾದ್ ಆಚಾರ್ಯ, ಅಬ್ಬನಡ್ಕ
ಗೌರವಾಧ್ಯಕ್ಷರು-ಶಶಿಧರ್ ಶೆಟ್ಟಿ
ಕಾರ್ಯದರ್ಶಿ-ಪದ್ಮಶ್ರೀ ಪೂಜಾರಿ
ಕೋಶಾಧಿಕಾರಿ-ಸಂಧ್ಯಾ ಶೆಟ್ಟಿ
ಪೂಜಾ ಮತ್ತು ಅಲಂಕಾರ ಸಮಿತಿ- ವಿಠಲ ಮೂಲ್ಯ, ಪ್ರಕಾಶ್ ಆಚಾರ್ಯ
ಸೇವಾ ಕೇಂದ್ರದ ಕಛೇರಿ ನಿರ್ವಹಣೆ-ಲಲಿತಾ ಆಚಾರ್ಯ, ಹರಿಣಿ ಪೂಜಾರಿ, ಲೀಲಾ ಪೂಜಾರಿ
ಭಜನಾ ಸಮಿತಿ- ಸುಲೋಚನಾ ಕೋಟ್ಯಾನ್, ಹರಿಣಾಕ್ಷಿ ಪೂಜಾರಿ ಅವರನ್ನು ಆಯ್ಕೆ ಮಾಡಲಾಯಿತು.
ಆಯ್ಕೆ ಸಭೆಯಲ್ಲಿ ಸಂಘದ ಅಧ್ಯಕ್ಷರಾದ ಬೋಳ ಉದಯ ಅಂಚನ್, ಸಂಚಾಲಕ ಸಂದೀಪ್ ವಿ. ಪೂಜಾರಿ, ರಘುವೀರ್ ಶೆಟ್ಟಿ, ದಿನೇಶ್ ಪೂಜಾರಿ ಬೀರೊಟ್ಟು, ಸುರೇಶ್ ಪೂಜಾರಿ ಕಾಸ್ರಬೈಲು, ರಾಜೇಶ್ ಕೋಟ್ಯಾನ್ ಸತೀಶ್ ಪೂಜಾರಿ ಅಬ್ಬನಡ್ಕ ಅವರ ಉಪಸ್ಥಿತಿಯಲ್ಲಿ ಜರಗಿತು.