ಆಸ್ಕರ್ ಫೆರ್ನಾಂಡಿಸ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ಅವಕಾಶ ಕಲ್ಪಿಸಲಾಗಿದೆ.

JANANUDI.COM NETWORK

ರಾಷ್ಟ್ರೀಯ ನಾಯಕರು, ರಾಜ್ಯಸಭಾ ಸದಸ್ಯರು ಹಾಗೂ ನಮ್ಮೆಲ್ಲರ ಅಚ್ಚು ಮೆಚ್ಚಿನ ಶ್ರೀ ಆಸ್ಕರ್ ಫೆರ್ನಾಂಡಿಸ್ ಅವರ ನಿಧನದ ವಾರ್ತೆ ನಿಮಗೆ ಈಗಾಗಲೇ ತಿಳಿದಿರುತ್ತದೆ.
ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ಅವಕಾಶ ಕಲ್ಪಿಸಲಾಗಿದ್ದು, ನಾಳೆ (14.9.2021 ಮಂಗಳವಾರ) ಬೆಳಿಗ್ಗೆ 9-30 ಗಂಟೆಗೆ ತಾವು ಕಾಂಗ್ರೆಸ್ ಭವನಕ್ಕೆ ಆಗಮಿಸಿ, ಆರೋಗ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಮೃತರ ಅಂತಿಮ ದರ್ಶನ ಪಡೆಯುವಂತೆ ಬ್ಲಾಕ್ ಕಾಂಗ್ರೆಸ್ ಸಮಿತಿ ಕುಂದಾಪುರ ವಿನಂತಿಸಿಕೊಂಡಿದೆ