ಕೋಲಾರ ಜಿಲ್ಲಾ ಭಾರತ ಸೇವಾದಳ ವತಿಯಿಂದ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಿ ಅವರ ಜನ್ಮದಿನಾಚರಣೆ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಕೋಲಾರ ಜಿಲ್ಲಾ ಭಾರತ ಸೇವಾದಳ ವತಿಯಿಂದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಿ ಅವರ ಜನ್ಮದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತ. ಭಾರತ ಸೇವಾದಳ ಜಿಲ್ಲಾಧ್ಯಕ್ಷ ಕೆ.ಎಸ್. ಗಣೇಶ್, ಕಾಂಗ್ರೆಸ್ ಮುಖಂಡ ಕೆ.ಜಯದೇವ್, ಆರ್. ಶ್ರೀನಿವಾಸನ್, ಬಹಾದ್ದೂರ್ ಸಾಬ್ , ಜಿಲ್ಲಾ ಸಂಘಟಕ ದಾನೇಶ್ ಹಾಗೂ ಬಿಇಓ ಕಚೇರಿ ಸಿಬ್ಬಂದಿ ಹಾಜರಿದ್ದರು.