ಅಪ್ಪು ಪುಣ್ಯ ತಿಥಿ ಅಂಗವಾಗಿ ಅನ್ನ ಸಂತರ್ಪಣೆ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರದಲ್ಲಿ ಅಪ್ಪು ಪುಣ್ಯ ತಿಥಿ ಅಂಗವಾಗಿ ಸೋಮವಾರ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳ ಬಳಗದ ವತಿಯಿಂದ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.