ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಅಶೋಕ್ ಭಂಡಾರಿ

JANANUDI.COM NETWORK

ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸದಸ್ಯರಾದ , ಕೊಣಿ ಪಂಚಾಯತ್ ಉಪಾಧ್ಯಕ್ಷರಾದ ಅಶೋಕ್ ಭಂಡಾರಿ ಯವರನ್ನು ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ವಿಧಾನ ಪರಿಷತ್ ಮಾಜಿ ಸಭಾಪತಿ ,ಸದಸ್ಯ ಮಾನ್ಯ ಶ್ರೀ.ಕೆ. ಪ್ರತಾಪಚಂದ್ರ ಶೆಟ್ಟಿಯವರ ಸೂಚನೆಯ ಮೇರೆಗೆ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಅಸಂಘಟಿತ ಸಂಘಟನೆಯ ಜಿಲ್ಲಾದೃಕ್ಷರಾದ ವಿಶ್ವಾಸ್ ಶೆಟ್ಟಿಯವರು ನೇಮಕ ಮಾಡಿರುತ್ತಾರೆ.
ಇವರಿಗೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಭಿನಂದಿಸಿದೆ.