ಸಂಘಟಿತ ಕಾರ್ಮಿಕರ ಕುಂದಾಪುರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಸಂತೋಷ ಪೂಜಾರಿ ಹುಣ್ಸೆಮಕ್ಕಿ

JANANUDI.COM NETWORK

ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸದಸ್ಯರು ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್ ಸದಸ್ಯರಾದ , ಶ್ರೀ ಸಂತೋಷ ಪೂಜಾರಿ ಹುಣ್ಸೆಮಕ್ಕಿ ಯವರನ್ನು ಸಂಘಟಿತ ಕಾರ್ಮಿಕರ ಕುಂದಾಪುರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ವಿಧಾನ ಪರಿಷತ್ ಮಾಜಿ ಸಭಾಪತಿ ,ಸದಸ್ಯ ಮಾನ್ಯ ಶ್ರೀ.ಕೆ. ಪ್ರತಾಪಚಂದ್ರ ಶೆಟ್ಟಿಯವರ ಸೂಚನೆಯ ಮೇರೆಗೆ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಸಂಘಟಿತ ಕಾರ್ಮಿಕ ಸಂಘಟನೆಯ ಜಿಲ್ಲಾದೃಕ್ಷರಾದ ಗಣೇಶರವರು ನೇಮಕ ಮಾಡಿರುತ್ತಾರೆ.
ಇವರಿಗೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಭಿನಂದಿಸಿದೆ.