ಪುನೀತ್ ರಾಜ್‍ಕುಮಾರ್ ಅಭಿಮಾನಿ ಬಳಗದಿಂದ  ಪಾನಕ ಪನಿಯಾರ ವಿತರಣೆ 

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರದಲ್ಲಿ ಪುನೀತ್ ರಾಜ್‍ಕುಮಾರ್ ಅಭಿಮಾನಿ ಬಳಗದ ವತಿಯಿಂದ ಭಾನುವಾರ ಶ್ರೀರಾಮ ನವಮಿ ಪ್ರಯುಕ್ತ ಪಾನಕ ಪನಿಯಾರ ವಿತರಿಸಲಾಯಿತು