ಶ್ರೀನಿವಾಸಪುರದ ಶಂಕರ ಮಠದಲ್ಲಿ ಧರ್ಮಾಚಾರ್ಯರ ವಿಗ್ರಹಕ್ಕೆ ವಿಶೇಷ ಅಲಂಕಾರ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರದ ಶಂಕರ ಮಠದಲ್ಲಿ ಶುಕ್ರವಾರ ಧರ್ಮಾಚಾರ್ಯರ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ಅರ್ಚಕ ಸುಬ್ರಮಣಿ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ಕೈಗೊಳ್ಳಲಾಯಿತು.