ಶ್ರೀನಿವಾಸಪುರದಲ್ಲಿ ಲಕ್ಷ್ಮೀನರಸಿಂಹಸ್ವಾಮಿ ಉತ್ಸವ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರದಲ್ಲಿ ತಾಲ್ಲೂಕು ಬ್ರಾಹ್ಮಣರ ಸಂಘದ ವತಿಯಿಂದ ಶನಿವಾರ ಲಕ್ಷ್ಮೀನರಸಿಂಹಸ್ವಾಮಿ ಉತ್ಸವ ಏರ್ಪಡಿಸಲಾಗಿತ್ತು. ಮುಖಂಡರಾದ ಕೆ.ದಿವಾಕರ್, ಗೋಪಿನಾಥರಾವ್ ನೇತೃತ್ವ ವಹಿಸಿದ್ದರು