ಎಚ್.ಎನ್.ನಾಗಮೋಹನದಾಸ್ ವರದಿ ಜಾರಿಗಾಗಿ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಯವರ  ಸತ್ಯಾಗ್ರಹ ಬೆಂಬಲಿಸಿ ಮೆರವಣಿಗೆ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರದಲ್ಲಿ ಶುಕ್ರವಾರ ತಾಲ್ಲೂಕು ದಲಿತ ಪರ ಸಂಘಟನೆಗಳ ಕಾರ್ಯಕರ್ತರು, ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಅವರ ವರದಿ ಜಾರಿಗಾಗಿ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಕೈಗೊಂಡಿರುವ ಧರಣಿ ಸತ್ಯಾಗ್ರಹ ಬೆಂಬಲಿಸಿ ಮೆರವಣಿಗೆ ನಡೆಸಿದರು.