ಶ್ರೀನಿವಾಸಪುರದ ಕಂದಾಯ ಇಲಾಖೆಯಲ್ಲಿ ತ್ರಿವರ್ಣ ಧ್ವಜ ಮಾರಾಟ ಕಾರ್ಯಕ್ರಮ ತಹಶೀಲ್ದಾರ್ ಶಿರಿನ್ ತಾಜ್ ಉದ್ಘಾಟನೆ

ಶ್ರೀನಿವಾಸಪುರದ ಎಂಜಿ ರಸ್ತೆಯಲ್ಲಿ ಶನಿವಾರ ಕಂದಾಯ ಇಲಾಖೆ ವತಿಯಿಂದ ಏರ್ಪಡಿಸಿದ್ದ ತ್ರಿವರ್ಣ ಧ್ವಜ ಮಾರಾಟ ಕಾರ್ಯಕ್ರಮವನ್ನು ತಹಶೀಲ್ದಾರ್ ಶಿರಿನ್ ತಾಜ್ ಉದ್ಘಾಟಿಸಿದರು.

ಅವರು ಪ್ರತಿ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಲು ಮನವಿ ಮಾಡಿದರು.