ಕಥೊಲಿಕ್ ಸಭಾ ಕುಂದಾಪುರ ವಲಯ ಸಮಿತಿ, ಸಮುದಾಯ, ರೋಜರಿ ಕ್ರೆಡಿಟ್ ಸೊಸೈಟಿಯಿಂದ ಸ್ವಾತಂತ್ರ್ಯದ ಅಮ್ರತ ಮಹೋತ್ಸವ ಕಾರ್ಯಕ್ರಮ -ಅಹ್ವಾನ

ಕಥೊಲಿಕ್ ಸಭಾ ಉಡುಪಿ ಪ್ರದೇಶ್ (ರಿ)ಕುಂದಾಪುರ ವಲಯ ಸಮಿತಿ, ಸಮುದಾಯ ಕುಂದಾಪುರ, ರೋಜರಿ ಕ್ರೆಡಿಟ್ ಕೊ-ಅಪರೇಟಿವ್ ಸೊಸೈಟಿ, ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರ್ಯದ ಅಮ್ರತ ಮಹೋತ್ಸವ ಕಾರ್ಯಕ್ರಮ ದಿನಾಂಕ 15-8-22 ರಂದು ಅಪರಾಹ್ನ 3 ಗಂಟೆಗೆ ಕುಂದಾಪುರ ಸಂತ ಮೇರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯಲಿರುವುದು, ಮತ್ತು ಕಯ್ಯೂರಿನ ವೀರರು ಎಂಬ ನಾಟಕ ಪ್ರದರ್ಶನ ನಡೆಯಿರುವುದೆಂದು ಸಂಘಟಕರು ಪ್ರಕಣೆಯಲ್ಲಿ ತಿಳಿಸಿದ್ದಾರೆ