ಶ್ರೀನಿವಾಸಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ರಥಗಳ ಮೆರವಣಿಗೆ

ಶ್ರೀನಿವಾಸಪುರದಲ್ಲಿ ಶುಕ್ರವಾರ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ರಥಗಳ ಮೆರವಣಿಗೆ ಏರ್ಪಡಿಸಲಸಲಾಗಿತ್ತು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ವಿ.ಶ್ರೀನಿವಾಸ್, ತಾಲ್ಲೂಕು ಯಾದವರ ಸಂಘದ ಕಾರ್ಯದರ್ಶಿ ಕೆ.ವಿ.ಗೋವಿಂದಪ್ಪ, ಪುರಸಭಾ ಸದಸ್ಯ ಅಪ್ಪೂರು ರಾಜು, ಅಪ್ಪೂರು ಬಾಲಾಜಿ ಇದ್ದರು.