ನಗರೇಶ್ವರಸ್ವಾಮಿ ದೇವಾಲಯದಲ್ಲಿ ದೇವರ ವಿಗ್ರಹಕ್ಕೆ ವಿಶೇಷ ಅಲಂಕಾರ

ಶ್ರೀನಿವಾಸಪುರದ ನಗರೇಶ್ವರಸ್ವಾಮಿ ದೇವಾಲಯದಲ್ಲಿ ಮಂಗಳವಾರ ವೀರಭದ್ರಸ್ವಾಮಿ ಜಯಂತಿ ಪ್ರಯುಕ್ತ ದೇವರ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು.