ಚಿರಂತನ ವೃದ್ಧಾಶ್ರಮ ಸುರತ್ಕಲ್ ಇವರಿಗೆ ಒಕ್ಸಿಜನ್ ಕಾನ್ಸಂಟ್ರೆಟರ್ ಹಸ್ತಾಂತರ

ಕುಂಭಾಶಿ ಶ್ರೀ ವೆಂಕಟರಮಣ ಪ್ರಭು ಚಾರಿಟೇಬಲ್ ಟ್ರಸ್ಟ್, ಕಾವೇರಿ ಆಸ್ಪತ್ರೆ ಹಾಗೂ ರೋಟರಿ ಕ್ಲಬ್ ಕುಂದಾಪುರ ದಕ್ಷಿಣದ ವತಿಯಿಂದ ಚಿರಂತನ ವೃದ್ಧಾಶ್ರಮ ಸುರತ್ಕಲ್ ಇವರಿಗೆ ಒಕ್ಸಿಜನ್ ಕಾನ್ಸಂಟ್ರೆಟರ್ ಹಸ್ತಾಂತರಿಸಲಾಯಿತು.
ರೋಟರಿ ಅಧ್ಯಕ್ಷ ಸತ್ಯನಾರಾಯಣ ಪುರಾಣಿಕ, ಕಾರ್ಯದರ್ಶಿ ಸಚಿನ್ ನಕ್ಕತ್ತಾಯ, ರೋ. ಶೋಭಾ ಭಟ್, ಮಾಜಿ ಅಧ್ಯಕ್ಷರಾದ ರೋ. ಶಾಂತರಾಮ ಪ್ರಭು ಹಾಗೂ ಚಿರಂತನ ಟ್ರಸ್ಟಿನ ಖ್ಯಾತ ತಬಲ ವಾದಕರಾದ ಶ್ರೀ ಭಾರವಿ ದೇರಾಜೆ ಉಪಸ್ಥಿತರಿದ್ದರು.