ಕೆ ಆರ್ ಎಸ್ ಪಕ್ಷದ ವತಿಯಿಂದ ರಾಜ್ಯ ಘಟಕದ ಮಹಾ ಭಿಕ್ಷೆ ಪಾದಯಾತ್ರೆ

ಶ್ರೀನಿವಾಸಪುರದಲ್ಲಿ ಬುಧವಾರ ಕೆ ಆರ್ ಎಸ್ ಪಕ್ಷದ ವತಿಯಿಂದ ರಾಜ್ಯ ಘಟಕದ ಉಪಾಧ್ಯಕ್ಷ ಎಸ್.ಎಚ್.ಲಿಂಗೇಗೌಡ ಅವರ ನೇತೃತ್ವದಲ್ಲಿ ಮಹಾ ಭಿಕ್ಷೆ ಪಾದಯಾತ್ರೆ ಏರ್ಪಡಿಸಲಾಗಿತ್ತು. ಜಿಲ್ಲಾ ಘಟಕದ ಅಧ್ಯಕ್ಷ ಇಂದ್ರ ರಾಘವರೆಡ್ಡಿ, ತಾಲ್ಲೂಕು ಅಧ್ಯಕ್ಷ ಇಮ್ರಾನ್ ಮತ್ತಿತರ ಪದಾಧಿಕಾರಿಗಳು ಇದ್ದರು