ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ವತಿಯಿಂದ ನಿಮೂನೀಯಾ ರೋಗದ ಲಕ್ಷಣಗಳ ಮುನ್ನೆಚ್ಚರಿಕೆ ಶಿಬಿರ

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ವತಿಯಿಂದ ಇತ್ತೀಚಿಗೆ ಪಟ್ಟಣದ ಕಸ್ತೂರಿಬಾ ಜ್ಞಾನವಿಕಾಶ ಕೇಂದ್ರದಲ್ಲಿ ಕೇಂದ್ರದ ಸದಸ್ಯರಿಗೆ ನಿಮೂನೀಯಾ ರೋಗದ ಲಕ್ಷಣಗಳ ಬಗ್ಗೆ ಹಾಗೂ ರೋಗ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜ್ಞಾನ ವಿಕಾಶ ಕೇಂದ್ರದ ಸಮನ್ವಯಾಧಿಕಾರಿ ಈರಮ್ಮ ನಾಗನಾಳ ವಿವರಿಸಿದರು. ಸೇವಾಪ್ರತಿನಿದಿ ಉಮಾ ಹಾಗೂ ಸದಸ್ಯರು ಇದ್ದರು