ಕುಂದಾಪುರ ಶುಭ ಶುಕ್ರವಾರ ಇಗರ್ಜಿಯ ಮೈದಾನದಲ್ಲಿ ಭಕ್ತಿ ಪೂರ್ವಕ ಶಿಲುಭೆ ಯಾತ್ರೆ /ಕುಂದಾಪುರ್ ನಿಮಾಣ್ಯಾ ಸುಕ್ರಾರಾ ಇಗರ್ಜೆ ಮೈದಾನಾರ್ ಭಕ್ತಿಪಣಾಚಿ ಖುರ್ಸಾ ವಾಟ್

ಕುಂದಾಪುರ, ಎ.7: ಇಂದು ಶುಭ ಶುಕ್ರವಾರದಂದು ಬೆಳಿಗ್ಗೆ ಎಂಟು ಮುವತ್ತಕ್ಕೆ, ಕುಂದಾಪುರ ಚರ್ಚಿನ ಇಗರ್ಜಿ ಮೈದಾನದಲ್ಲಿ ಭಕ್ತಿಪೂರ್ವಕ ಪವಿತ್ರ ಶಿಲುಬೆಯ ಯಾತ್ರೆ ನಡೆಯಿತು. ಈ ಶಿಲುಭೆಯಾತ್ರೆಯು ಒಂದೊಂದು ಶಿಲುಭಾ ಅಧ್ಯಾಯಾವನ್ನು ಚರ್ಚಿನ ಒಂದೊಂದು ವಾಳೆಯವರು ಮತ್ತು ಯುವ ಸಂಘಟನೆಯವರು ನೇರವೆರಿಸಿದರು.
ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ ಶಿಲುಭೆ ಯಾತ್ರೆಗೆ ಸ್ವಾಗತಿಸಿ ಧನ್ಯವಾದಗಳನ್ನು ಸಮರ್ಪಿಸಿದರು. ಸಹಾಯಕ ಧರ್ಮಗುರು ವಂ| ಅಶ್ವಿನ್ ಆರಾನ್ಹಾ ಇವರು ಶಿಲುಭೆಯಾತ್ರೆಯ ಪ್ರಾರ್ಥನೆಗಳನ್ನು ಸಿದ್ದಪಡಿಸಿ, ಮಾರ್ಗದರ್ಶನ ನೀಡಿದರು. ಈ ಭಕ್ತಿಪೂರ್ವಕ ಶಿಲುಭೆ ಯಾತ್ರೆಗೆ ಕುಂದಾಪುರ ಚರ್ಚಿನ ಭಕ್ತಾಧಿಗಳು ದೊಡ್ಡ ಸಂಖ್ಯೆಯಲ್ಲಿ ಭಕ್ತಿಯಿಂದ ಪಾಲ್ಗೊಂಡರು.