ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ : ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಂಘದ ತಾಲ್ಲೂಕು ಘಟಕ – ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ

ಶ್ರೀನಿವಾಸಪುರದಲ್ಲಿ ಶುಕ್ರವಾರ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಪ್ರಯುಕ್ತ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಂಘದ ತಾಲ್ಲೂಕು ಘಟಕದ ವತಿಯಿಂದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಸಂಘದ ಅಧ್ಯಕ್ಷ ಎಸ್.ಮುನಿವೆಂಕಟಪ್ಪ, ಗೌರವಾಧ್ಯಕ್ಷ ವಿ.ಹನುಮಪ್ಪ, ಪ್ರಧಾನ ಕಾರ್ಯದರ್ಶಿ ಎಚ್.ಆಂಜಪ್ಪ, ಉಪಾಧ್ಯಕ್ಷ ಟಿ.ರಮೇಶ್ ಇದ್ದರು.