ಕುಂದಾಪುರ ಅಗ್ನಿಶಾಮಾಕ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕೃಷ್ಣ ನಾಯ್ಕ್ ಯವರಿಗೆ ಜೆಸಿಐ ಕುಂದಾಪುರ ಸಿಟಿ ವತಿಯಿಂದ ಸನ್ಮಾನ

ಕುಂದಾಪುರ ಅಗ್ನಿಶಾಮಾಕ ಠಾಣೆ ಯಲ್ಲಿ ಸೇವೆ ಸಲ್ಲಿಸುತ್ತಿರುವ ಕೃಷ್ಣ ನಾಯ್ಕ್ ಯವರಿಗೆ ಜೆಸಿಐ ಕುಂದಾಪುರ ಸಿಟಿ ವತಿಯಿಂದ ಸನ್ಮಾನ ಕಾರ್ಯಕ್ರಮ ಕೋಟೇಶ್ವರ ದ ಸಹನಾ ಕನ್ವೆನ್ಷನ್ ನ ಕೃಷ್ಣ ಸಬಾ ಭವನ ದಲ್ಲಿ ಜರುಗಿತು

ವೃತ್ತಿ ಯನ್ನು ನಾವು ಗೌರವಿಸಬೇಕು ಅದನ್ನು ಪ್ರೀತಿ ಯಿಂದ ಸೇವೆ ಮಾಡಬೇಕು ನಾವು ಮಾಡುತ್ತಿರುವ ಕೆಲಸ ಅದು ಎಷ್ಟೇ ಕಷ್ಟವಾದರು ಅದನ್ನು ಚಾಲೆಂಜ್ ಯಾಗಿ ತೆಗೆದುಕೊಂಡರೆ ಮಾತ್ರ ಯಶಸ್ಸು ಸಿಗುತ್ತದೆ” ಎಂದು ಸನ್ಮಾನ ಸ್ವೀಕರಿಸಿ ಕೃಷ್ಣ ನಾಯ್ಕ್ ಮಾತನಾಡಿದರು
ಸಮಾರಂಭ ದ ಅಧ್ಯಕ್ಷತೆಯನ್ನು ಜೆಸಿಐ ಕುಂದಾಪುರ ಸಿಟಿ ಯಾ ಅಧ್ಯಕ್ಷೆ ಡಾ ಸೋನಿ ವಹಿಸಿದರು
ಈ ಸಂದರ್ಭದಲ್ಲಿ ಜೆಸಿಐ ಕಾಪು ಘಟಕದ ಅಧ್ಯಕ್ಷೆ ದೀಕ್ಷಾ ಕೋಟ್ಯಾನ್ ಜೆಸಿಐ ಕಾರ್ಕಳ ಘಟಕದ ಅಧ್ಯಕ್ಷ ವಿಘ್ನಶ್ ರಾವ್ ಜೆಸಿಐ ಬೈಂದೂರ್ ಸಿಟಿ ಯಾ ಅಧ್ಯಕ್ಷ ನರೇಂದ್ರ ಶೇಟ್ ಜೆಸಿಐ ಭಟ್ಕಳ ಸಿಟಿ ಯಾ ಅಧ್ಯಕ್ಷೆ ಶಾಯ್ನಾ ಶೈಖ್
ವಲಯ 15 ರ ಪೂರ್ವ ಅಧ್ಯಕ್ಷ ಕೆ ಕಾರ್ತಿಕೇಯ ಮಧ್ಯಸ್ಥ ವಲಯ ಉಪಾಧ್ಯಕ್ಷ ಅಭಿಲಾಷ್ ವಲಯ 14 ರ ಉಪಾಧ್ಯಕ್ಷೆ ಆಶಾ ಜೈನ್
ಪೂರ್ವ ವಲಯ ಉಪಾಧ್ಯಕ್ಷ ಅಬ್ದುಲ್ ಜಬ್ಬಾರ್ಜೆ ಸಿಐ ಕುಂದಾಪುರ ಸಿಟಿ ಯಾ ಸ್ಥಾಪಕ ಅಧ್ಯಕ್ಷ ಹುಸೇನ್ ಹೈಕಾಡಿ ಪೂರ್ವ ಅಧ್ಯಕ್ಷ ರಾದ ರಾಘವೇಂದ್ರ ಚರಣ್ ನಾವಡ ನಾಗೇಶ್ ನಾವಡ ಜಯಚಂದ್ರ ಶೆಟ್ಟಿ ಚಂದ್ರಕಾಂತ್ ಮಂಜುನಾಥ್ ಕಾಮತ್ ಗಿರೀಶ್ ಹೆಬ್ಬಾರ್ ವಿಜಯ್ ಭಂಡಾರಿ ರಾಘವೇಂದ್ರ ಕುಲಾಲ್ ಲೇಡಿ ಜೇಸಿ ಅಧ್ಯಕ್ಷೆ ಪ್ರೇಮ ಯುವ ಜೇಸಿ ಅಧ್ಯಕ್ಷೆ ಚಂದ್ರಿಕಾ ಕಾಮತ್ ಶ್ರುತಿ ಡಿ ಸೋಜಾ ಇನ್ನಿತರರು ಉಪಸ್ಥಿತರಿದ್ದರು
ಜೆಸಿಐ ಕುಂದಾಪುರ ಸಿಟಿ ಯಾ ಕಾರ್ಯದರ್ಶಿ ಸಂದೇಶ್ ಶೆಟ್ಟಿ ಸಲ್ವಾಡಿ ವಂದಿಸಿದರು
.