ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಣೆ

ಕೋಲಾರ,ಆ.15: ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಂಘದ ಕಛೇರಿಯ ಕಾರ್ಯಾಲಯದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.
ಸಂಘದ ಅಧ್ಯಕ್ಷರಾದ ಬಿ.ವಿ.ಗೋಪಿನಾಥ್ ಧ್ವಜಾರೋಹಣವನ್ನು ನೆರವೇರಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಎಸ್.ಗಣೇಶ್, ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಂದ್ರಶೇಖರ್, ಖಜಾಂಚಿ ಎ.ಜಿ ಸುರೇಶ್‍ಕುಮಾರ್, ಹಿರಿಯ ಪತ್ರಕರ್ತರಾದ ಬಿ.ಸುರೇಶ್, ಅಬ್ಬಣಿ ಶಂಕರ್, ಕೆ.ಬಿ.ಜಗದೀಶ್, ಕೋ.ನಾ.ಮಂಜುನಾಥ್, ಎಸ್.ಸಚ್ಚಿದಾನಂದ, ಪ್ರಕಾಶ್ ಮಾಮಿ, ಸಿ.ಜಿ.ಮುರಳಿ, ರಾಜೇಂದ್ರಸಿಂಹ, ಅಯ್ಯೂಬ್ ಖಾನ್, ಆಸೀಫ್ ಪಾಷ, ಮಹೇಶ್, ಸ್ಕಂದಕುಮಾರ್, ಎಸ್ ಸೋಮಶೇಖರ್, ಸಮೀರ್ ಅಹಮದ್, ಎಸ್.ರವಿಕುಮಾರ್, ಲಕ್ಷ್ಮೀಪತಿ, ಶಿವಶಂಕರ್, ವೆಂಕಟೇಶಪ್ಪ, ಅಮರ್, ಮಂಜುನಾಥ್, ನವೀನ್, ರಘುರಾಜ್, ರಾಘವೇಂದ್ರ, ಸಿ.ಅಮರೇಶ್, ಪುರುಷೋತ್ತಮ, ಎನ್.ಸತೀಶ್, ಪವನ್, ಸುಧಾಕರ್, ರವಿ, ಮಂಜುನಾಥ್, ಸೈಯದ್ ತಬ್ರೇಜ್, ಮುಕ್ತಿಯಾರ್ ಅಹಮ್ಮದ್, ಶ್ರೀನಿವಾಸ್ ಉಪಸ್ಥಿತರಿದ್ದರು.