ಶ್ರೀನಿವಾಸಪುರದ ಪುರಸಭಾ ಕಚೇರಿಯಲ್ಲಿ ಸೋಮವಾರ ಗಾಂಧಿ ಜಯಂತಿ

ಶ್ರೀನಿವಾಸಪುರದ ಪುರಸಭಾ ಕಚೇರಿಯಲ್ಲಿ ಸೋಮವಾರ ಗಾಂಧಿ ಜಯಂತಿ ಆಚರಿಸಲಾಯಿತು. ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ವ್ಯವಸ್ಥಾಪಕ ನವೀನ್ ಚಂದ್ರ, ಕೆ.ಜಿ.ರಮೇಶ್, ವಿ.ನಾಗರಾಜ್, ಎಂ.ಶಂಕರ್, ಕೆ.ಎಸ್.ಲಕ್ಷ್ಮೀಶ, ಸಂತೋಷ್, ಸುರೇಶ್, ಶಿವಪ್ರಸಾದ್, ಶ್ರೀನಾಥ್, ಬಿ.ವೆಂಕಟರೆಡ್ಡಿ, ನಾಗರಾಜ್, ಆಯಿಷಾ ನಯಾಜ್, ವಿ.ನಾಗರಾಜ್ ಇದ್ದರು.