ಭೈರವೇಶ್ವರ ವಿದ್ಯಾನಿಕೇತನದ ಸಂಸ್ಥಾಪಕ ಎಂ.ಶ್ರೀರಾಮರೆಡ್ಡಿ, ತಮ್ಮ ಕಣ್ಣುಗಳನ್ನು ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾನ ಮಾಡುವುದರ ಮೂಲಕ ಸಾವಿನಲ್ಲಿ ಸಾರ್ಥಕತೆ ಮೆರೆದಿದ್ದಾರೆ