ತ್ಯಾಗರಾಜ ಬಡವಾಣೆಯ ಶಾಲೆಯಲ್ಲಿ ಸಂವಿಧಾನದ ಪೀಠಿಕೆಯನ್ನು ವಿದ್ಯಾರ್ಥಿಗಳಿಂದ ಓದಿಸುವಂತಹ ಪ್ರಕ್ರಿಯಿಗೆ ಚಾಲನೆ

ಪಟ್ಟಣದ ತ್ಯಾಗರಾಜ ಬಡವಾಣೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಭಾರತದ ಸಂವಿಧಾನದ ಪೀಠಿಕೆಯನ್ನು ಸರ್ಕಾರದ ಸುತ್ತೋಲೆಯಂತೆ ಮಂಗಳವಾರ ವಿದ್ಯಾರ್ಥಿಗಳಿಂದ ಓದಿಸುವಂತಹ ಪ್ರಕ್ರಿಯಿಗೆ ಚಾಲನೆಯನ್ನು ಮುಖ್ಯ ಶಿಕ್ಷಕ ಎಂ.ಬೈರೇಗೌಡ ಹಾಗೂ ಶಾಲೆಯ ಶಿಕ್ಷಕರು ನೀಡಿದರು.