ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೂ ಕೂಡ ಸ್ವಾವಲಂಬಿ ಜೀವನ ನಡೆಸಲು ಬ್ಯಾಂಕ್ ಗಳಿಂದ ಸಾಲ ತೆಗೆದು ಕೊಟ್ಟ ಹೆಗ್ಗಳಿಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯದ್ದು -ಎ.ವೆಂಕಟರೆಡ್ಡಿ ಹೇಳಿದರು