ಕರಾಟೆ ಚಾಂಪಿಯನ್ ಶಿಪ್ ನಲ್ಲಿ- ವಿದ್ಯಾರ್ಥಿ ಶ್ರೀಜಿತ್ ಗೆ  ಕಟಾ ವಿಭಾಗದಲ್ಲಿ ಚಿನ್ನ

ವರದಿ : ಮಝರ್, ಕುಂದಾಪುರ

ಬುಡೋಕಾನ್ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಇವರು ಉಡುಪಿಯಲ್ಲಿ ಆಯೋಜಿಸಿದ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ವಿಶ್ವ ವಿನಾಯಕ ಸಿಬಿಎಸ್ ಇ ಸ್ಕೂಲ್ ತೆಕ್ಕಟ್ಟೆ 8ನೇ ತರಗತಿಯ ವಿದ್ಯಾರ್ಥಿ ಶ್ರೀಜಿತ್ ಅವರು ಕಟಾ ವಿಭಾಗದಲ್ಲಿ ಚಿನ್ನದ ಪದಕ ಪಡೆದಿರುತ್ತಾರೆ. ಶೇಖರ ಹಾಗೂ ಗೀತಾ ದಂಪತಿಗಳ ಪುತ್ರರಾದ ಇವರು ಪ್ರಸ್ತುತ ಕಿರಣ್ ಡ್ರ್ಯಾಗನ್ ಫ಼ಿಸ್ಟ್ ಮಾರ್ಷಲ್ ಆರ್ಟ್ಸ್ ನ ಶಿಕ್ಷಕಿ ಸವಿತಾ.ಪಿ.ಖಾರ್ವಿ ಇವರಲ್ಲಿ ತರಬೇತಿ ಪಡೆಯುತಿದ್ದಾರೆ