ಕುಂದಾಪುರ – ಹಂಗಳೂರು ಬಸ್ಸು ಮತ್ತು ಬೈಕ್ ಢಿಕ್ಕಿ : ಪೌರಕಾರ್ಮಿಕ ಸಾವು

ಸುಂದರವರ ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಇಡಲಾಗಿದ್ದು ಕುಂದಾಪುರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ದುರ್ಗಾಂಬ ಬಸ್ ಡಿಪ್ಪೋದ ಎದುರುಗಡೆ ಡಿವೈಡ್ ನಿರ್ಮಿಸಿರುವುದು, ಇದಲ್ಲದೆ ಹೆದ್ದಾರಿ 66 ರಲ್ಲಿ ಹಲವು ಅವೈಜ್ಞಾನಿಕ ಕ್ರಾಸಿಂಗ್ ನಿಮಿಸಿದ್ದಾರೆ, . ಇದೀಗ ಅಪಘಾತದಿಂದ ಪೌರಕಾರ್ಮಿಕನೊಬ್ಬ ಸಾವನ್ನಪ್ಪಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಚೈತ್ರಾ ಪ್ರಭು ಸಿ. ಎ. ತೇರ್ಗಡೆ

ರೋಟರಿ ಕ್ಲಬ್ ಸನ್‍ರೈಸ್ ವತಿಯಿಂದ ಪತ್ರಿಕಾ ದಿನಾಚರಣೆ

ವಿಮಾ ರಂಗದಲ್ಲಿ ಜಿ.ಎಸ್.ಟಿ ಹಿಂಪಡೆಯುವಂತೆ ಒತ್ತಾಯಿಸಿ ಸಂಸದರಿಗೆ ಮನವಿ ಸಲ್ಲಿಕೆ

ಬಸ್ರೂರೂ ಸರಕಾರಿ ಪ್ರೌಢಶಾಲೆಯ ನಕ್ಷ ಎಸ್ ಎಸ್ ಎಲ್ ಸಿ ಪರೀಕ್ಷೆ 2 ರಲ್ಲಿ 616 ಅಂಕಗಳನ್ನು ಗಳಿಸಿ ರಾಜ್ಯದಲ್ಲಿ ಒಂಬತ್ತನೇ ರ‍್ಯಾಂಕ್

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ನಿಧನ

ಸೈoಟ್ ಮೇರಿಸ್ ಪ ಪೂ ಕಾಲೇಜಿನಲ್ಲಿ ಜೂನಿಯರ್ ರೆಡ್ ಕ್ರಾಸ್ ಸಂಸ್ಥೆಯ ಉದ್ಘಾಟನೆ – ಪ್ರಥಮ ಚಿಕೆತ್ಸೆ ಅರಿವು ಕಾರ್ಯಕ್ರಮ

ಬೆಂಗಳೂರು ಆರ್ಚ್‌ಡಯಾಸಿಸ್‌ನ ನಿವ್ರತ್ತ ಆರ್ಚ್ ಬಿಷಪ್ ಅಲ್ಫೋನ್ಸ್ ಮಥಾಯಸ್ ನಿಧನ (96) / Bangalore Retired Archbishop Alphonsus Mathais passed away (96)

ಖತರ್ ನಾಕ್ ಚಡ್ಡಿ ಗ್ಯಾಂಗ್ 5 ಗಂಟೆಯೊಳಗೆ ಎರೆಷ್ಟ್ ತಪ್ಪಿಸಿಕೊಳ್ಳಲು ಪ್ರಯತ್ನ – ಇಬ್ಬರ ಕಾಲಿಗೆ ಗುಂಡು