ಕೇಂದ್ರ ಗೃಹ ಸಚಿವ ಅಮಿತ್‌‌‌‌ ಶಾಗೆ ಸಮನ್ಸ್ ಜಾರಿಗೊಳಿಸಿದ ಪಶ್ಚಿಮ ಬಂಗಾಳ ನ್ಯಾಯಾಲಯ

JANANUDI.COM NETWORK

Photo Occasional

ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ವಿರುದ್ಧ ಮಾನಹಾನಿ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಫೆಬ್ರವರಿ 22 ರಂದು ವೈಯಕ್ತಿಕವಾಗಿ ಅಥವಾ ವಕೀಲರ ಮೂಲಕ ಹಾಜರಾಗಬೇಕು ಎಂದು ಪಶ್ಚಿಮ ಬಂಗಾಳದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಶುಕ್ರವಾರ ಸಮನ್ಸ್ ಜಾರಿಗೊಳಿಸಿದೆ.

ಆ ದಿನ ಬೆಳಿಗ್ಗೆ 10 ಗಂಟೆಗೆ ಷಾ “ವೈಯಕ್ತಿಕವಾಗಿ ಅಥವಾ ವಕೀಲರ ಮೂಲಕ ಹಾಜರಾಗಬೇಕು” ಎಂದು ಬಿಧನ್ನಗರದ ವಿಶೇಷ ನ್ಯಾಯಾಧೀಶರು ಸಮನ್ಸನಲ್ಲಿ ತಿಳಿಸಿದ್ದಾರೆ