ಕುಂದಾಪುರ ರೋಜರಿ ಚರ್ಚಿನಲ್ಲಿ ವಾಹನಗಳ ಆಶಿರ್ವಾದಿಕರಣ

ಕುಂದಾಪುರ,ಸೆ.10: ಕುಂದಾಪುರ ಹೋಲಿ ರೋಜರಿ ಚರ್ಚಿನಲ್ಲಿ ಸೆಪ್ಟಂಬರ್ 10 ರಂದು ಭಾನುವಾರದ ಪವಿತ್ರ ಬಲಿದಾನದ ಬಳಿಕ ವಾಹನಗಳನ್ನು ಆಶಿರ್ವದಿಸಲಾಯಿತು. ಎಲ್ಲಾ ವಿಧದ ವಾಹನಗಳನ್ನು ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ, ಅತಿಥಿ ಧರ್ಮಗುರು ವಂ|ಡಾ|ಜೋನ್ ಸಿಕ್ವೇರಾ ಆಶಿರ್ವಾದಿಕರಣವನ್ನು ನಡೆಸಿಕೊಟ್ಟರು.