ಕುಂದಾಪುರದ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

JANANUDI.COM NETWORK

ಕುಂದಾಪುರ, ಕುಂದಾಪುರದ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ರಕ್ತದಾನ ಶಿಬಿರನಡೆಯಿತು. ಮುಖ್ಯ ಅತಿಥಿಗಳಾದ ಡಿವೈಎಫ್‌ಸಿ ಶ್ರೀಕಾಂತ್ ಈ ಶಿಬಿರದ ಉದ್ಘಾಟನೆ ನೆರವೇರಿಸಿದರು.
ಡಾ.ಎನ್.ಪಿ.ನಾರಾಯಣ ಶೆಟ್ಟಿ ಪ್ರಾಂಶುಪಾಲರು, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಪ್ರಭಾರಿ ಪ್ರೊ.ಶುಬ್ಕರ್ ಆಚಾರ್ಯ ರೆಡ್‌ಕ್ರಾಸ್ ಅಧ್ಯಕ್ಷ ಎಸ್.ಜಯಕರ ಶೆಟ್ಟಿ ಪಿಯುಸಿ ಕಾಲೇಜು ಪ್ರಾಂಶುಪಾಲರಾದ ಶ್ರೀ ಗೊಂಡಾ ರೆಡ್‌ಕ್ರಾಸ್ ಕಾಲೇಜಿನ ಸಂಯೋಜಕ ಪ್ರೊ.ಸತ್ಯನಾರಾಯಣ, ರೆಡ್ ಕ್ರಾಸ್ ಕೋಶಾಧಿಕಾರಿ ಶಿವರಾಂ. ಶೆಟ್ಟಿ ಹಾಗೂ ರೆಡ್‌ಕ್ರಾಸ್ ಸಂಸ್ಥೆಯ ಸದಸ್ಯರಾದ ಗಣೇಶ್ ಆಚಾರ್ಯ, ಡಾ.ಸೋನಿ, ಎ.ಎಂ.ಶೆಟ್ಟಿ, ಸದಾನಂದ ಶೆಟ್ಟಿ ಉಪಸ್ಥಿತರಿದ್ದರು.