

ಬಾರ್ಕೂರು; ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬ್ರಹ್ಮಾವರ ಹಾಗೂ ಶ್ರೀ ವಿದ್ಯೇಶ ವಿದ್ಯಾಮಾನ್ಯ ನೇಷನಲ್ ಆಂಗ್ಲಮಾಧ್ಯಮ ಶಾಲೆ ಹೇರಾಡಿ ಬಾರ್ಕೂರು ಇವರ ಜಂಟಿ ಆಶ್ರಯ ದಲ್ಲಿ ನಡೆದ ಬ್ರಹ್ಮಾವರ ತಾಲೂಕು ಮಟ್ಟದ 14 /17ರ ವಯೋಮಾನದ ಬಾಲಕ -ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಉದ್ಘಾಟನೇಯ ಅಧ್ಯಕ್ಷತೆಯನ್ನು ವಹಿಸಿದ ಶ್ರೀ ಬಿ. ಶಾಂತರಾಮ್ ಶೆಟ್ಟಿ ಅಧ್ಯಕ್ಷರು, ದಿ ಬಾರ್ಕೂರು ಎಜುಕೇಶನಲ್ ಸೊಸೈಟಿ (ರಿ )ಬಾರ್ಕೂರು ಮತ್ತು ಉದ್ಘಾಟನೆಯನ್ನು ಮಾಡಿದ ಶ್ರೀಮತಿ ಶಬಾನಾ ಅಂಜುಮ್. ಕ್ಷೇತ್ರ ಶಿಕ್ಷಣಾಧಿಕಾರಿಗಳು ಬ್ರಹ್ಮಾವರ ವಲಯ,ಮುಖ್ಯ ಅತಿಥಿಗಳಾಗಿ ಶ್ರೀ ವಿಠಲ್ ಶೆಟ್ಟಿ ಶೇಡಿ ಕೊಡ್ಲು, ಉಪಾಧ್ಯಕ್ಷರು, ದಿ ಬಾರ್ಕೂರು ಎಜುಕೇಶನಲ್ ಸೊಸೈಟಿ (ರಿ)ಬಾರ್ಕೂರು ಶ್ರೀ ಅಶೋಕ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ , ದಿ ಬಾರ್ಕೂರು ಎಜುಕೇಶನಲ್ ಸೊಸೈಟಿ (ರಿ) ಬಾರ್ಕೂರು, ಶ್ರೀ ನಿತ್ಯಾನಂದ ಶೆಟ್ಟಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀ ರಾಜಾರಾಮ್ ಶೆಟ್ಟಿ ಸಂಚಾಲಕರು ಎಸ್. ವಿ.ವಿ. ಎನ್, ಆಂಗ್ಲ ಮಾಧ್ಯಮ ಶಾಲೆ ಹೇರಾಡಿ ಶ್ರೀ ಪ್ರಭಾತ್ ಶೆಟ್ಟಿ ಹವರಾಲು ಪಿಸಿ ಗ್ರೂಪ್ ಹಾಸನ, ಶ್ರೀ ಹೆಚ್. ಅಜಿತ್ ಕುಮಾರ್ ಶೆಟ್ಟಿ ಉಪಾಧ್ಯಕ್ಷರು ರೋಟರಿ ಕ್ಲಬ್ ಬಾರ್ಕೂರು, ಶ್ರೀ ವಿಜಯಕುಮಾರ್ ಶೆಟ್ಟಿ ಉಡುಪಿ ಜಿಲ್ಲಾಧ್ಯಕ್ಷರು, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಶ್ರೀ ರವಿರಾಜ್ ಶೆಟ್ಟಿ ತಾಲೂಕು ಅಧ್ಯಕ್ಷರು, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ,ಬ್ರಹ್ಮಾವರ ವಲಯ ಶ್ರೀ ಚಂದ್ರಶೇಖರ್ ಶೆಟ್ಟಿ ಅಧ್ಯಕ್ಷರು ಗ್ರೇಡ್ ಒನ್ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಬ್ರಹ್ಮಾವರ ಶ್ರೀ ಆರ್ಚಿ ಬಾಲ್ಡ್ ಫುಟಾರ್ದೋ, ದಿ ಬಾರಕೂರು ಎಜುಕೇಶನಲ್ ಸೊಸೈಟಿ (ರಿ )ಬಾರಕೂರು ಗೆ ಸಂಬಂಧ ಪಟ್ಟ 5 ಸಂಸ್ಥೆಗಳ ಆಡಳಿತಾಧಿಕಾರಿ. ಶ್ರೀಮತಿ ಲಿಖಿತ ಕೊಠಾರಿ ಮುಖ್ಯೋಪಾಧ್ಯಾಯರು ಎಸ್, ವಿ,ವಿ,ಎನ್, ಆಂಗ್ಲ ಮಾಧ್ಯಮ ಶಾಲೆ ಹೇರಾಡಿ, ಪೃಥ್ವಿಶ್ ಮೈಂದನ್ ಸ್ಪೋರ್ಟ್ಸ್ ಸೆಕ್ರೆಟರಿ ಎಸ್ ವಿ ವಿ ಎನ್ ಆಂಗ್ಲ ಮಾಧ್ಯಮ ಶಾಲೆ, ಹೇರಾಡಿ ರವರು ಉಪಸ್ಥಿತರಿದ್ದರು. ಶಾಲೆಯ ವಿದ್ಯಾರ್ಥಿ ಗಳಾದ ಅದಿತಿ, ಧರಿತ್ರಿ ಸಿಯಾನಾ, ದೃತಿ ಶ್ರೇಯ ಪ್ರಾರ್ಥಿಸಿದರು. ಶಾಲೆಯ ಸಂಚಾಲಕರಾದ ಶ್ರೀ ರಾಜಾರಾಮ್ ಶೆಟ್ಟಿ ಸ್ವಾಗತಿಸಿದರು, ಶಿಕ್ಷಕಿ ಶ್ರೀಮತಿ ರೇಣುಕಾ ರವರು ಧನ್ಯವಾದಸಲ್ಲಿಸಿದರು, ಶಿಕ್ಷಕ ಶ್ರೀ ನಾಗೇಂದ್ರ ಆಚಾರ್ ನಿರೂಪಿಸಿದರು, ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಸುರೇಶ ಶೆಟ್ಟಿ ಮತ್ತು ಶ್ರೀಮತಿ ಜ್ಯೋತಿ ಕಾರ್ಯಕ್ರಮ ಸಂಯೋಜನೆ ಮಾಡಿದರು, ಶಾಲೆಯ ಶಿಕ್ಷಕ -ಶಿಕ್ಷಕೇತರರು ಸಹಕರಿಸಿದರು.
















